Home News ರಾಜ್ಯ ರೇಷ್ಮೆ ಸಂಶೋಧನೆ ಮಂಡಳಿಯ ಸದಸ್ಯರಾಗಿ ಹಿತ್ತಲಹಳ್ಳಿಯ ಎಚ್‌.ಕೆ.ಸುರೇಶ್ ಆಯ್ಕೆ

ರಾಜ್ಯ ರೇಷ್ಮೆ ಸಂಶೋಧನೆ ಮಂಡಳಿಯ ಸದಸ್ಯರಾಗಿ ಹಿತ್ತಲಹಳ್ಳಿಯ ಎಚ್‌.ಕೆ.ಸುರೇಶ್ ಆಯ್ಕೆ

0

ತಾಲ್ಲೂಕಿನ ಹಿತ್ತಲಹಳ್ಳಿಯ ಎಚ್‌.ಕೆ.ಸುರೇಶ್‌ ಅವರು ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವಿಸ್ತರಣೆ ಮತ್ತು ತರಬೇತಿ ವಿಭಾಗದ ಸಂಶೋಧನಾ ಮಂಡಳಿಯ ಸದಸ್ಯರಾಗಿ ಮೂರು ವರ್ಷದ ಅವಧಿಗೆ ಆಯ್ಕೆಯಾಗಿರುವುದಾಗಿ ರೇಷ್ಮೆ ಅಭಿವೃದ್ಧಿ ಆಯುಕ್ತ ಜಿ.ಸತೀಶ್‌ ತಿಳಿಸಿದ್ದಾರೆ.