ಜಿಲ್ಲೆ ಹಾಗು ವಿಭಾಗ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ ನಗರದ ಶ್ರೀ ಸರಸ್ವತಿ ಕಾನ್ವೆಂಟ್ ಶಾಲೆಯ ಕ್ರೀಡಾಪಟುಗಳಿಗೆ ಕ್ಷೇತ್ರಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ ಇಲಾಖೆಯ ಪರವಾಗಿ ನಗದು ಬಹುಮಾನಗಳನ್ನು ಈಚೆಗೆ ವಿತರಿಸಿದರು.
- Advertisement -
- Advertisement -