ಶಿಡ್ಲಘಟ್ಟ ತಾಲ್ಲೂಕು ಹನುಮಂತಪುರ ಗೇಟ್ ಬಳಿ ಇರುವ ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆಗಳಿಂದ ಕೂಡಿದ್ದು ಕುಡಿಯುವ ನೀರು, ಶುಚಿತ್ವ ಸೇರಿದಂತೆ ಚಿಕಿತ್ಸೆ ಪಡೆಯುವವರ ಬಗ್ಗೆ ಶುಶ್ರೂಷಕರು ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಸೇರಿದಂತೆ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ವಿಡಿಯೋ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Advertisement -
- Advertisement -